24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

ಮುಂಡಾಜೆ : ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ನೆರವೇರಿಸಿದರು.
ವಿದ್ಯಾರ್ಥಿನಿ ದ್ವಿಷಾ ಯು.ಡಿ ಇವರಿಗೆ ಬುಲ್‌ ಬುಲ್‌ ವಿಭಾಗ ಶಿಕ್ಷಕಿ ಸೇವಂತಿ ಬಿ.(Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ. ಮತ್ತು ಇವರು ಮುಂಡಾಜೆ ಗ್ರಾಮದ ದಿನೇಶ್‌ ಮತ್ತು ಉಷಾರವರ ಮಗಳಾಗಿರುತ್ತಾರೆ.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya
error: Content is protected !!