23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

ಮುಂಡಾಜೆ : ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜ ಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ನೆರವೇರಿಸಿದರು.
ವಿದ್ಯಾರ್ಥಿನಿ ದ್ವಿಷಾ ಯು.ಡಿ ಇವರಿಗೆ ಬುಲ್‌ ಬುಲ್‌ ವಿಭಾಗ ಶಿಕ್ಷಕಿ ಸೇವಂತಿ ಬಿ.(Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ. ಮತ್ತು ಇವರು ಮುಂಡಾಜೆ ಗ್ರಾಮದ ದಿನೇಶ್‌ ಮತ್ತು ಉಷಾರವರ ಮಗಳಾಗಿರುತ್ತಾರೆ.

Related posts

ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆ: ಅಧ್ಯಕ್ಷರಾಗಿ ಸದಾನಂದ ಬಿ., ಕಾರ್ಯದರ್ಶಿಯಾಗಿ ಉಮೇಶ್ ಆಚಾರ್ಯ ಆಯ್ಕೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ, ಉಜಿರೆ ಉದ್ಯಮಿ ಕೆ.ಮೋಹನ್ ಕುಮಾರ್ ರವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
error: Content is protected !!