25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು.

ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ ಮರುದಿನ ಪಂಚಮಿಯಂದು ಕ್ಷೇತ್ರದ ವತಿಯಿಂದ ನಾಗದೇವರಿಗೆ ತಂಬಿಲ ಸೇವೆ ನಡೆಸುವಂತೆ ಕಂಡುಬಂದಿತ್ತು. ಆ ಪ್ರಯುಕ್ತ ಇಂದು ಪ್ರಥಮವಾಗಿ ನಿಕಟ ಪೂರ್ವ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದು, ಕ್ಷೇತ್ರದ ಅರ್ಚಕರಾದ ಸುಬ್ರಮಣ್ಯ ತೋಡ್ತಿಲ್ಲಾಯರು ಪೂಜೆಯನ್ನು ನೆರವೇರಿಸಿದರು.

ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಕೆ ವಿ.ಮತ್ತು ಕೊರಗಪ್ಪ ಶೆಟ್ಟಿ ಮುಂಡ್ರೆಲು, ಬಾಲಕೃಷ್ಣ ನೈಮಿಶ ಹಾಗೂ ಸುಬ್ರಹ್ಮಣ್ಯ ಪರ್ಲಾಯರು ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!