September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya
error: Content is protected !!