July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!