September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ ಕಾಲೇಜು : ಅರ್ಥಶಾಸ್ತ್ರ ಮತ್ತು ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya
error: Content is protected !!