25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಸ್ಪಂದನ ಆಟೋ ಚಾಲಕ- ಮಾಲಕ ಸಂಘದ ಸದಸ್ಯರು: ರಸ್ತೆ ದುರಸ್ತಿ ಬಗ್ಗೆ ಮನವಿ, ಶಾಸಕರಿಂದ ಶೀಘ್ರ ಸರಿಪಡಿಸುವ ಭರವಸೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya
error: Content is protected !!