23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya
error: Content is protected !!