22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ನಡೆಯಲಿದೆ. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೋಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ, ಟೀಮ್ ದುರ್ಗಾನುಗ್ರಹ ಮುಗೇರಡ್ಕ ಹಾಗೂ ನಮೋ ಬ್ರಿಗೇಡ್ ಮುಗೇರಡ್ಕ ಇದರ ಪದಾಧಿಕಾರಿಗಳಾದ ಹಿರಿಯರಾದ ರಾಮಣ್ಣ ಗೌಡ ಎರ್ಮಲ, ಅಧ್ಯಕ್ಷರಾದ ಪ್ರಶಾಂತ್ ಎರ್ಮಲ, ಸಂಚಾಲಕರಾದ ಬಾಲಕೃಷ್ಣ ಗೌಡ ಹಾಗೂ ರಮೇಶ್ ನೆಕ್ಕರಾಜೆ, ಕಾರ್ಯದರ್ಶಿ ವರುಣ್ ನೆಕ್ಕರಾಜೆ, ಉಪಾಧ್ಯಕ್ಷರಾದ ಜಗದೀಶ್ ಅರ್ಬಿ, ಕೋಶಾಧಿಕಾರಿ ನಿತಿನ್ ಗೌಡ ಮುಂಡಾಜೆ ಸದಸ್ಯರಾದ ಸಚಿನ್ ಕಡಮ್ಮಜೆ, ಪುರಂದರ ನೈಮಾರು, ಸುಧರ್ಶನ್ ಅಲೆಕ್ಕಿ, ಯೋಗೀಶ್ ಪರಾರಿ,ತ್ರಿಶಾಂಕ್ ಪರಕ್ಕಾಜೆ, ತ್ರಿಲೋಕ್ ಪರಕ್ಕಾಜೆ.ಇವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!