25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!