23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya
error: Content is protected !!