September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಆಚರಣೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!