38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

ನಿಡ್ಲೆ : ಇಲ್ಲಿಯ ಬರೆಂಗಾಯ ಕೊಡಂಗೆ ಸ್ಥಾನದಲ್ಲಿ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮವು ಫೆ.13ರಂದು ಹಾಗೂ ಕಲ್ಕುಡ ಗುಡ್ಡೆಯಲ್ಲಿ ಕಲ್ಕುಡ, ವ್ಯಾಘ್ರ ಚಾಮುಂಡಿ ಹಾಗೂ ಸಹ ದೈವಗಳಿಗೆ ದೊಂಪದ ಬಲಿ ಉತ್ಸವವು ಫೆ.14ರಂದು ಜರುಗಿತು.

ಈ ಸಂದರ್ಭದಲ್ಲಿ ಬರೆಂಗಾಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷರು, ಸದಸ್ಯರು, ನೇಮೋತ್ಸವ ಸಮಿತಿ ಅಧ್ಯಕ್ಷರು, ಸದಸ್ಯರು, ನಾಲ್ವಿಕೆಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ವಿದ್ಯಾನಗರ ನಿವಾಸಿ ಗೀತಾ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!