April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!