22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!