September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಸ್ನಾತ್ತಕೋತ್ತರ ಕಾಲೇಜಿನ ಸಮಾಜ ಕಾರ್ಯ ವಿಭಾಗದ “ಫ್ಯೂಚರ್ ಹೆಚ್ ಆರ್ ಲೀಡರ್ಸ್” ವಿಶೇಷ ಕಾರ್ಯಾಗಾರ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು : ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!