25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya
error: Content is protected !!