26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya
error: Content is protected !!