September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
error: Content is protected !!