July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya
error: Content is protected !!