25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ನಡೆಯಲಿದೆ. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೋಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ, ಟೀಮ್ ದುರ್ಗಾನುಗ್ರಹ ಮುಗೇರಡ್ಕ ಹಾಗೂ ನಮೋ ಬ್ರಿಗೇಡ್ ಮುಗೇರಡ್ಕ ಇದರ ಪದಾಧಿಕಾರಿಗಳಾದ ಹಿರಿಯರಾದ ರಾಮಣ್ಣ ಗೌಡ ಎರ್ಮಲ, ಅಧ್ಯಕ್ಷರಾದ ಪ್ರಶಾಂತ್ ಎರ್ಮಲ, ಸಂಚಾಲಕರಾದ ಬಾಲಕೃಷ್ಣ ಗೌಡ ಹಾಗೂ ರಮೇಶ್ ನೆಕ್ಕರಾಜೆ, ಕಾರ್ಯದರ್ಶಿ ವರುಣ್ ನೆಕ್ಕರಾಜೆ, ಉಪಾಧ್ಯಕ್ಷರಾದ ಜಗದೀಶ್ ಅರ್ಬಿ, ಕೋಶಾಧಿಕಾರಿ ನಿತಿನ್ ಗೌಡ ಮುಂಡಾಜೆ ಸದಸ್ಯರಾದ ಸಚಿನ್ ಕಡಮ್ಮಜೆ, ಪುರಂದರ ನೈಮಾರು, ಸುಧರ್ಶನ್ ಅಲೆಕ್ಕಿ, ಯೋಗೀಶ್ ಪರಾರಿ,ತ್ರಿಶಾಂಕ್ ಪರಕ್ಕಾಜೆ, ತ್ರಿಲೋಕ್ ಪರಕ್ಕಾಜೆ.ಇವರು ಉಪಸ್ಥಿತರಿದ್ದರು.

Related posts

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya
error: Content is protected !!