24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

ಬೆಳ್ತಂಗಡಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವರ್ಗಾವಣೆಯಾಗಿದ್ದಾರೆ.

ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಕರ್ತವ್ಯದಲ್ಲಿದ್ದ ಭವಾನಿಶಂಕ‌ರ್ ಅವರನ್ನು ಸೋಮವಾರಪೇಟೆ ತಾಲೂಕು ಪಂಚಾಯತ್‌ಗೆ ವರ್ಗಾವಣೆಗೊಳಿಸಲಾಗಿದ್ದು ಸೋಮವಾರಪೇಟೆಯಲ್ಲಿದ್ದ ಜಯಣ್ಣ ಅವರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಮಿಸಲಿದ್ದಾರೆ.


ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿ ರಾಜೇಶ್.ಕೆ.ಅವರು ಮೈಸೂರಿನ ಬೋಗಾಧಿಗೆ ವರ್ಗಾವಣೆಯಾಗಿದ್ದಾರೆ. ಗುಳೇದಗುಡ್ಡ ಪುರಸಭೆಯ ಮುಖ್ಯಾಧಿಕಾರಿ ಎ.ಹೆಚ್.ಮುಜಾವರ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!