September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟ ದ.ಕ ಜಿಲ್ಲಾ ಸಮಿತಿಯ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಆಯ್ಕೆಯು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರ ನೇತೃತ್ವದಲ್ಲಿ ನಡೆಯಿತು.

ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಕಲ್ಮಂಜ, ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಸಿ.ಕೆ. ಚಂದ್ರಕಲಾ, ಯುವ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಕುಲಾಲ್ ಆಯ್ಕೆಗೊಂಡಿದ್ದಾರೆ.

Related posts

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya
error: Content is protected !!