ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Leave a Comment

error: Content is protected !!