September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

ಬೆಳ್ತಂಗಡಿ: ನಿರಂಜನ ಬಾವಂತಬೆಟ್ಟು ರವರ ಸಂತಾಪ ಸಭೆಯು ಫೆ.14ರಂದು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ಜರಗಿತು.

ಹಿರಿಯರಾದ ಜಯರಾಜ್ ಪುತ್ತಿಲ, ವರ್ತಕರ ಸಂಘದ ಅಧ್ಯಕ್ಷರಾದ ಡಾ. ಸಂತೋಷ, ಉಪ್ಪಿನಂಗಡಿ ಬಿಳಿಯೂರುಗುತ್ತು ಧನ್ಯ ಕುಮಾರ್, ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜಯ ವಿಕ್ರಂ ನುಡಿ ನಮನ ಸಲ್ಲಿಸಿದರು.

ಮಾಜಿ ಸದಸ್ಯ ಯೋಗೀಶ್ ಆಳಕ್ಕೆ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದರು.

Related posts

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!