25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳಾಗಿ ಯುವಮೋರ್ಚಾ ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಪ್ರಕಾಶ್ ಕಡಮ್ಮಾಜೆ, ವಿನೀತ್ ಸಾವ್ಯ, ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ವಿದ್ಯಾ ಶ್ರೀನಿವಾಸ್ ಬೆಳಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ತುಳಸಿ ಮಾಲಾಡಿ, ಪೂರ್ಣಿಮಾ ಮುಂಡಾಜೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷರಾಗಿ ರತ್ನಾಕರ್ ಬುಣ್ಣನ್, ಪ್ರಧಾನ ಕಾರ್ಯದರ್ಶಿಗಳಾಗಿ ವಿಠಲ ಆಚಾರ್ಯ ಗುರುವಾಯನಕೆರೆ, ಸುಧೀರ್ ಭಂಡಾರಿ, ರೈತಮೋರ್ಚಾ ಅಧ್ಯಕ್ಷರಾಗಿ ವಿಜಯ ಗೌಡ ವೇಣೂರು, ಪ್ರಧಾನ ಕಾರ್ಯದರ್ಶಿಗಳಾಗಿ ದೀವಿನ್ ಚಾರ್ಮಾಡಿ, ಯೋಗೀಶ್ ಗೌಡ ಆಲಂಬಿಲ, ಎಸ್.ಸಿ. ಮೋರ್ಚಾ ಅಧ್ಯಕ್ಷರಾಗಿ ಈಶ್ವರ ಬೈರ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮಣ ಪಿಲಿಪಂಜರ, ಹೇಮಚಂದ್ರ ಹತ್ಯಡ್ಕ, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ರಾಜೇಶ್ ಎಂ.ಕೆ., ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ನ್ಯಾಯತರ್ಪು, ನವೀನ್ ಬರೆಂಗಾಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

Suddi Udaya
error: Content is protected !!