25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವನ್ನು ಫೆ. 15 ರಂದು ನಡೆಯಿತು.

ಫೆ.15 ರಿಂದ 29 ರವರೆಗೆ ನಡೆಯಲಿರುವ ಕರಿಮಣಿ ಉತ್ಸವಕ್ಕೆ ಯುವವಾಹಿನಿ ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ ದೀಪ ಪ್ರಜ್ವಲನೆ ಮಾಡಿ ಕರಿಮಣಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ನಗುಮೊಗದ ಸೇವೆಯಿಂದ ಮುಳಿಯ ಸಂಸ್ಥೆ ಯಶಸ್ವಿ ಶಿಖರವನ್ನು ತಲುಪಿದೆ ಎಂದರು.ಮುಳಿಯ ಮಾರ್ಕೆಟಿಂಗ್ ಕನ್ಸಲ್ಟನ್ಸಿ ವೇಣುಗೋಪಾಲ್ ಶರ್ಮ ಮಾತನಾಡಿ ವೆರೈಟಿ ಆಭರಣಕ್ಕೆ ಮುಳಿಯ ಜ್ಯುವೆಲ್ಸ್ ಹೆಸರುವಾಸಿಯಾಗಿದ್ದು 500 ಬಗೆಯ ವಿವಿಧ ವೆರೈಟಿಯ ಕರಿಮಣಿ ಆಭರಣಗಳು ಇವೆ.

ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ವೇದಿಕೆಯಲ್ಲಿ ಮುಳಿಯ ಎಕ್ಸಿಕ್ಯುಟಿವ್ ಅಫೀಸರ್ ಶಿವ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.

ಮುಳಿಯ ಬೆಳ್ತಂಗಡಿ ಶಾಖೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.

ಶಾಖ ಉಪ ಪ್ರಬಂಧಕ ದಿನೇಶ್ ರಾವ್ ವಂದಿಸಿದರು. ಸಿಬ್ಬಂದಿ ಜಯಲಕ್ಷ್ಮಿ ನಿರೂಪಿಸಿದರು. ಕಾರ್ಯಕ್ರಮದಲ್ಕಿ ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಶಾಂತ ಬಂಗೇರ, ಮುಳಿಯ ಶಾಖಾ ಉಪ ವ್ಯವಸ್ಥಾಪಕ ಲೋಹಿತ್ , ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
error: Content is protected !!