30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಕರಿಮಣಿ ಉತ್ಸವವನ್ನು ಫೆ. 15 ರಂದು ನಡೆಯಿತು.

ಫೆ.15 ರಿಂದ 29 ರವರೆಗೆ ನಡೆಯಲಿರುವ ಕರಿಮಣಿ ಉತ್ಸವಕ್ಕೆ ಯುವವಾಹಿನಿ ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ ದೀಪ ಪ್ರಜ್ವಲನೆ ಮಾಡಿ ಕರಿಮಣಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ನಗುಮೊಗದ ಸೇವೆಯಿಂದ ಮುಳಿಯ ಸಂಸ್ಥೆ ಯಶಸ್ವಿ ಶಿಖರವನ್ನು ತಲುಪಿದೆ ಎಂದರು.ಮುಳಿಯ ಮಾರ್ಕೆಟಿಂಗ್ ಕನ್ಸಲ್ಟನ್ಸಿ ವೇಣುಗೋಪಾಲ್ ಶರ್ಮ ಮಾತನಾಡಿ ವೆರೈಟಿ ಆಭರಣಕ್ಕೆ ಮುಳಿಯ ಜ್ಯುವೆಲ್ಸ್ ಹೆಸರುವಾಸಿಯಾಗಿದ್ದು 500 ಬಗೆಯ ವಿವಿಧ ವೆರೈಟಿಯ ಕರಿಮಣಿ ಆಭರಣಗಳು ಇವೆ.

ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ವೇದಿಕೆಯಲ್ಲಿ ಮುಳಿಯ ಎಕ್ಸಿಕ್ಯುಟಿವ್ ಅಫೀಸರ್ ಶಿವ ಕೃಷ್ಣ ಮೂರ್ತಿ ಉಪಸ್ಥಿತರಿದ್ದರು.

ಮುಳಿಯ ಬೆಳ್ತಂಗಡಿ ಶಾಖೆಯ ಮ್ಯಾನೇಜರ್ ಅಶೋಕ್ ಬಂಗೇರ ಸ್ವಾಗತಿಸಿದರು.

ಶಾಖ ಉಪ ಪ್ರಬಂಧಕ ದಿನೇಶ್ ರಾವ್ ವಂದಿಸಿದರು. ಸಿಬ್ಬಂದಿ ಜಯಲಕ್ಷ್ಮಿ ನಿರೂಪಿಸಿದರು. ಕಾರ್ಯಕ್ರಮದಲ್ಕಿ ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಶಾಂತ ಬಂಗೇರ, ಮುಳಿಯ ಶಾಖಾ ಉಪ ವ್ಯವಸ್ಥಾಪಕ ಲೋಹಿತ್ , ಮಾರ್ಕೆಟಿಂಗ್ ಮ್ಯಾನೇಜರ್ ಸಂಜೀವ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
error: Content is protected !!