23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya
error: Content is protected !!