September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿಯನ್ನು ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ ಬಿಡುಗಡೆ ಮಾಡಿದ್ದಾರೆ.
ಮಂಡಲದ ಉಪಾಧ್ಯಕ್ಷರುಗಳಾಗಿ ಮೋಹನ್ ಅಂಡಿಂಜೆ, ಸದಾನಂದ ಉಂಗಿಲಬೈಲು, ಕೊರಗಪ್ಪ ಗೌಡ ಚಾರ್ಮಾಡಿ, ಚೆನ್ನಕೇಶವ ಮುಂಡಾಜೆ, ರಜನಿ ಮುಂಡಾಜೆ, ವೇದಾವತಿ ಕುಲಾಲ್, ಪ್ರಧಾನ ಕಾರ್ಯದರ್ಶಿಗಳಾಗಿ ಪ್ರಶಾಂತ್ ಪಾರೆಂಕಿ ಮತ್ತು ಜಯಾನಂದ ಗೌಡ ಪ್ರಜ್ವಲ್, ಕಾರ್ಯದರ್ಶಿಗಳಾಗಿ ಸುಂದರ ಹೆಗ್ಡೆ ವೇಣೂರು, ಪ್ರಭಾಕರ ಆಚಾರ್ಯ ಸವಣಾಲು, ಗಿರೀಶ್ ಡೋಂಗ್ರೆ, ಸಂತೋಷ್ ಕುಮಾರ್ ಜೈನ್, ಆಶಾ ಸಾಲ್ಡಾನ, ಅಶ್ವಿನಿ ನಾಯಕ್, ಕೋಶಾಧಿಕಾರಿಯಾಗಿ ಜಯಂತ ಗೌಡ ಗುರಿಪಳ್ಳ, ಕಾರ್ಯಾಲಯ ಕಾರ್ಯದರ್ಶಿಯಾಗಿ ಜಯಾನಂದ ಕಲ್ಲಾಪು ಅವರನ್ನು ಆಯ್ಕೆ ಮಾಡಲಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಕುಸಿಯುವ ಮೊದಲು ಹೊಸ ಸೇತುವೆ ನಿರ್ಮಾಣವಾಗುವುದೇ…? ಚುನಾವಣೆ ಬಹಿಷ್ಕಾರ ಹಾಕಿದರೂ ಕ್ಯಾರೇ ಅನ್ನದ ಅಧಿಕಾರಿಗಳು…!!!

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya
error: Content is protected !!