23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

ಮೊಗ್ರು : ಟೀಮ್ ದುರ್ಗಾನುಗ್ರಹ ಮುಗೇರಡ್ಕ ಮತ್ತು ನಮೋ ಬ್ರಿಗೇಡ್ ಮುಗೇರಡ್ಕ, ಮೊಗ್ರು ಹಾಗೂ ಆಮೇಚೂರ್ ಕಬಡ್ಡಿ ಅಸೊಸೀಯೇಶನ್ ಇವುಗಳ ಆಶ್ರಯದಲ್ಲಿ ಮಾ.2 ರಂದು ಹಿಂದೂ ಬಾಂಧವರಿಗೆ 62 ಕೆಜಿ ವಿಭಾಗದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಮುಕ್ತ ಲೆವೆಲ್ ಮಾದರಿಯ 8 ಜನರ ಹಗ್ಗಜಗ್ಗಾಟ ನಡೆಯಲಿದೆ. ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೋಕ್ತೇಸರರಾದ ಮನೋಹರ ಗೌಡ ಅಂತರ, ಚಂದ್ರಹಾಸ ಗೌಡ ದೇವಸ್ಯ, ಟೀಮ್ ದುರ್ಗಾನುಗ್ರಹ ಮುಗೇರಡ್ಕ ಹಾಗೂ ನಮೋ ಬ್ರಿಗೇಡ್ ಮುಗೇರಡ್ಕ ಇದರ ಪದಾಧಿಕಾರಿಗಳಾದ ಹಿರಿಯರಾದ ರಾಮಣ್ಣ ಗೌಡ ಎರ್ಮಲ, ಅಧ್ಯಕ್ಷರಾದ ಪ್ರಶಾಂತ್ ಎರ್ಮಲ, ಸಂಚಾಲಕರಾದ ಬಾಲಕೃಷ್ಣ ಗೌಡ ಹಾಗೂ ರಮೇಶ್ ನೆಕ್ಕರಾಜೆ, ಕಾರ್ಯದರ್ಶಿ ವರುಣ್ ನೆಕ್ಕರಾಜೆ, ಉಪಾಧ್ಯಕ್ಷರಾದ ಜಗದೀಶ್ ಅರ್ಬಿ, ಕೋಶಾಧಿಕಾರಿ ನಿತಿನ್ ಗೌಡ ಮುಂಡಾಜೆ ಸದಸ್ಯರಾದ ಸಚಿನ್ ಕಡಮ್ಮಜೆ, ಪುರಂದರ ನೈಮಾರು, ಸುಧರ್ಶನ್ ಅಲೆಕ್ಕಿ, ಯೋಗೀಶ್ ಪರಾರಿ,ತ್ರಿಶಾಂಕ್ ಪರಕ್ಕಾಜೆ, ತ್ರಿಲೋಕ್ ಪರಕ್ಕಾಜೆ.ಇವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya
error: Content is protected !!