25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

ಬೆಳ್ತಂಗಡಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ವರ್ಗಾವಣೆಯಾಗಿದ್ದಾರೆ.

ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಪ್ರಭಾರ ಕರ್ತವ್ಯದಲ್ಲಿದ್ದ ಭವಾನಿಶಂಕ‌ರ್ ಅವರನ್ನು ಸೋಮವಾರಪೇಟೆ ತಾಲೂಕು ಪಂಚಾಯತ್‌ಗೆ ವರ್ಗಾವಣೆಗೊಳಿಸಲಾಗಿದ್ದು ಸೋಮವಾರಪೇಟೆಯಲ್ಲಿದ್ದ ಜಯಣ್ಣ ಅವರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಯಾಗಿ ಆಗಮಿಸಲಿದ್ದಾರೆ.


ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿ ರಾಜೇಶ್.ಕೆ.ಅವರು ಮೈಸೂರಿನ ಬೋಗಾಧಿಗೆ ವರ್ಗಾವಣೆಯಾಗಿದ್ದಾರೆ. ಗುಳೇದಗುಡ್ಡ ಪುರಸಭೆಯ ಮುಖ್ಯಾಧಿಕಾರಿ ಎ.ಹೆಚ್.ಮುಜಾವರ ಅವರು ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
error: Content is protected !!