30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ದೀಪ ಪ್ರಧಾನ ಕಾರ್ಯಕ್ರಮ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya
error: Content is protected !!