September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಮುಂಡಾಜೆ ಕಾಪು ಮೃತ್ಯುಂಜಯ ನದಿಯಲ್ಲಿ ಆನೆ ಪ್ರತ್ಯಕ್ಷ

Suddi Udaya

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya
error: Content is protected !!