23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

Suddi Udaya
error: Content is protected !!