July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya
error: Content is protected !!