25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

ಬೆಳ್ತಂಗಡಿ: ತಾಲೂಕಿನ ಪ್ರತಿಷ್ಠಿತ ಜಮಾಅತ್ ಗಳಲ್ಲೊಂದಾದ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ನೂತನ ಸಾಲಿನ ಆಡಳಿತ ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುಲ್ಲಾ ಹಾಜಿ, ಅಧ್ಯಕ್ಷರಾಗಿ ಇಬ್ರಾಹಿಂ
ಅರೆಕ್ಕಲ್, ಕಾರ್ಯದರ್ಶಿಯಾಗಿ ಇಬ್ರಾಹೀಂ(ಇಬ್ಬಿ) ಬೋಂಟ್ರಪಾಲ್, ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಗೋಳಿದಡಿ ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರುಗಳಾಗಿ ರಶೀದ್ ಬಾರಿದ್ ಮತ್ತು ಅಹ್ಮದ್ ಪಿ.ಕೆ, ಜೊತೆ ಕಾರ್ಯದರ್ಶಿಗಳಾಗಿ
ಶಕೀಲ್ ಅರೆಕ್ಕಲ್ ಮತ್ತು ನಾಸಿರ್ ಕಲ್ಲಗುಡ್ಡೆ, ಅಕೌಂಟೆಂಟ್ ಆಗಿ ಮನ್ಸೂರ್ ದರ್ಕಾಸ್, ಲೆಕ್ಕ ಪರಿಶೋಧಕರಾಗಿ ನಾಸಿರ್ ಕೆ.ಹೆಚ್ ಮತ್ತು ಹನೀಫ್ ಬರಾಝ್ ಆಯ್ಕೆಯಾದರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ಖಾದರ ಪಿ.ಕೆ, ಅಬ್ಬಾಸ್ ಸಿ, ಇಬ್ರಾಹಿಂ ಅಂಕುತ್ಯಾರ್, ಉಸ್ಮಾನ್ ನಂದನ, ಅಬ್ಬಾಸ್ ನಂದನ, ರಹೀಂ ಆಲಾಜೆ, ಯಾಸೀರ್ ಬೊಂಟ್ರಪಾಲ್, ಆಸಿಫ್ ಬಾ, ಅದ್ದು ಬೀಟಿಗೆ, ಅಬ್ದುಲ್ ಖಾದರ್, ಇಲ್ಯಾಸ್, ಹನೀಫ್ ಹೋಟೆಲ್, ಅಬ್ದುಲ್ಲಾ ಕಟ್ಟೆ, ಷರೀಫ್ ಹೆಚ್.ಎ, ಇಕ್ಬಾಲ್ ಕೆಎ, ಬಾವಾಕ ಅರೆಕ್ಕಲ್, ಯು.ಕೆ ಬಾವು, ಉಮರ್ ಗಾಂಧಿನಗರ, ಪುತ್ತು ಕೆ.ಹೆಚ್, ಮನ್ಸೂರ್ ಗೂಡು, ಅಬ್ಬು ಕಳಸ, ಹಕೀಮ್ ಜಿ.ಕೆ, ನವಾಝ್ ಬಾರಿದ್, ಇಮ್ರಾನ್ ಕತ್ತರಿಗುಡ್ಡೆ, ಇಬ್ರಾಹಿಂ ಕತ್ತರಿಗುಡ್ಡೆ,ಶಮೀರ್ ನಂದನ, ಆದಂ ಎಸ್ಎಂಎಸ್, ಬಾವು ಗುಡ್ಡೆ, ನಝೀರ್ ಪಿಕೆ, ಸಂಶು ಡಿಕೆ, ಹಮೀದ್ ಗಾಂಧಿನಗರ ಮತ್ತು ಶಮೀರ್ ವೆಜ್ ಇವರು ಆಯ್ಕೆಯಾದರು.

Related posts

ಆ. 10 ರವರೆಗೆ ಇ-ಖಾತಾ ಅಭಿಯಾನದ ವಿಸ್ತರಣೆ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!