23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ವ್ಯಾಪ್ತಿಗೊಳಪಟ್ಟ ಸಂಘವಾದ ಶ್ರೀ ದುರ್ಗಾ ಸಂಜೀವಿನಿ ಓಣಿತ್ತಾರು ಇದರ ಸದಸ್ಯೆಯಾದ ಶ್ರೀಮತಿ ಕವಿತಾ ಇವರ ಕ್ಯಾನ್ಸರ್ ಪೀಡಿತ ಮಗುವಿಗೆ, ಒಕ್ಕೂಟದ ನೇತೃತ್ವದಲ್ಲಿ ಎಲ್ಲಾ ಸಂಜೀವಿನಿ ಸಂಘಗಳು, ಮತ್ತು ಡಿ.ಕೆಆರ್.ಡಿ.ಎಸ್ ಸಂಘ ದಿಂದ ಸಂಗ್ರಹಿಸಿದ ಮೊತ್ತವನ್ನು ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ದ ಅಧ್ಯಕ್ಷ ರಾದ ಕುಸುಮ, ಕಾರ್ಯದರ್ಶಿ ಹೇಮಾವತಿ, ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮೇಡಂ, ಕೋಶಾಧಿಕಾರಿ, ನಳಿನಿ, ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕದ ಅಧ್ಯಕ್ಷರಾದ ಅಶ್ವಿನಿ, ಎಮ್.ಬಿ.ಕೆ, ಎಲ್.ಸಿಆರ್.ಪಿ, ಹಾಗೂ ಸಂಘದ ಸದ್ಯಸರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya
error: Content is protected !!