July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

ಕೊಕ್ಕಡ : ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಕ್ಕಡ ಇದರ ವ್ಯಾಪ್ತಿಗೊಳಪಟ್ಟ ಸಂಘವಾದ ಶ್ರೀ ದುರ್ಗಾ ಸಂಜೀವಿನಿ ಓಣಿತ್ತಾರು ಇದರ ಸದಸ್ಯೆಯಾದ ಶ್ರೀಮತಿ ಕವಿತಾ ಇವರ ಕ್ಯಾನ್ಸರ್ ಪೀಡಿತ ಮಗುವಿಗೆ, ಒಕ್ಕೂಟದ ನೇತೃತ್ವದಲ್ಲಿ ಎಲ್ಲಾ ಸಂಜೀವಿನಿ ಸಂಘಗಳು, ಮತ್ತು ಡಿ.ಕೆಆರ್.ಡಿ.ಎಸ್ ಸಂಘ ದಿಂದ ಸಂಗ್ರಹಿಸಿದ ಮೊತ್ತವನ್ನು ಮಗುವಿನ ಹೆಚ್ಚಿನ ಚಿಕಿತ್ಸೆಗಾಗಿ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟ ದ ಅಧ್ಯಕ್ಷ ರಾದ ಕುಸುಮ, ಕಾರ್ಯದರ್ಶಿ ಹೇಮಾವತಿ, ವಲಯ ಮೇಲ್ವಿಚಾರಕರಾದ ವೀಣಾಶ್ರೀ ಮೇಡಂ, ಕೋಶಾಧಿಕಾರಿ, ನಳಿನಿ, ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕದ ಅಧ್ಯಕ್ಷರಾದ ಅಶ್ವಿನಿ, ಎಮ್.ಬಿ.ಕೆ, ಎಲ್.ಸಿಆರ್.ಪಿ, ಹಾಗೂ ಸಂಘದ ಸದ್ಯಸರು ಉಪಸ್ಥಿತರಿದ್ದರು.

Related posts

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!