April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಕಾಶಿಪಟ್ಣ ಗ್ರಾ.ಪಂ. ಅರಿವು ಕೇಂದ್ರ, ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!