25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya
error: Content is protected !!