July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಜನಪ್ರಿಯತೆ ಹಾಗೂ ಓಲೈಕೆಗೆ ಒತ್ತು‌ನೀಡಿದೆ. ಜನಪ್ರಿಯ ಫೋಷಣೆಗಳಿವೆ, ಆದರೆ ಅವುಗಳಿಗೆ ಕೊಡಮಾಡಿದ ಅನುದಾನ ಬಹಳ ಕಡಿಮೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳಿಗೆ ಬಹಳ ಒತ್ತು ನೀಡಲಾಗಿದೆ. ಅಭಿವೃದ್ಧಿ ಯ ಆಶಯ ಮಸುಕಾಗಿದೆ.

ಸರಕಾರದ ಬಜೆಟ್ ಹಾಗೂ ಕಾರ್ಯಕ್ರಮಗಳು ಸಾಮರ್ಥ್ಯ ವರ್ಧನೆಗೆ ಮಹತ್ವ ನೀಡಬೇಕು. ದುಃಖಕರ ಸಂಗತಿ ಎಂದರೆ ಜನಸಾಮಾನ್ಯರನ್ನು ಸ್ವಾವಲಂಬಿಗಳಾಗಿ ಮಾಡುವ ಬದಲು ಸರಕಾರದ ಕೊಡುಗೆಗಳ ಮೇಲೆ ಅವಲಂಬನೆ ಜಾಸ್ತಿ ಆಗುವಂತೆ ಮಾಡಲಾಗಿದೆ.ಇದು ಸುಸ್ಥಿರ ಅಭಿವೃದ್ಧಿ ಗೆ ಪೂರಕವಲ್ಲ.ಎಲ್ಲೋ ಅಭಿವೃದ್ಧಿ ಯ ಹೆಜ್ಜೆ ಹಿಂದೆ ಇಟ್ಟಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ.

Related posts

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya
error: Content is protected !!