38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya
error: Content is protected !!