24.6 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಜಿರೆ : ಮಂಗಳೂರಿನ ಶ್ರೀನಿವಾಸ ಯೂನಿವರ್ಸಿಟಿ ಹಾಗೂ ಸಮೂಹ ಸಂಸ್ಥೆಗಳ ಎ. ಶಾಮ ರಾವ್ ಪೌಂಡೇಶನ್ ವತಿಯಿಂದ ಸಂಸ್ಥಾಪಕರ ದಿನದ ಅಂಗವಾಗಿ ಕೊಡಮಾಡುವ ಎ. ಶಾಮ ರಾವ್ ಸ್ಮಾರಕ ಅವಿಭಜಿತ ದಕ್ಷಿಣಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಮಂಗಳೂರಿನ ಮುಕ್ಕದ ಶ್ರೀನಿವಾಸ ಯೂನಿವರ್ಸಿಟಿಯಲ್ಲಿ ಸ್ವೀಕರಿಸಿದರು.

ಶ್ರೀನಿವಾಸ ಯೂನಿವರ್ಸಿಟಿಯ ಕುಲಪತಿ ಸಿಎ. ರಾಘವೇಂದ್ರ ರಾವ್, ಉಪ ಕುಲಪತಿ ಶ್ರೀನಿವಾಸ ರಾವ್ , ಆಡಳಿತ ಮಂಡಳಿಯ ಟ್ರಸ್ಟಿಗಳಾದ ಎ.ವಿಜಯಲಕ್ಷ್ಮೀ ಆರ್ ರಾವ್ ಹಾಗೂ ಮಿತ್ರಾ ಎಸ್ ರಾವ್ , ಅತಿಥಿಗಳಾದ ಬೆಂಗಳೂರಿನ ರಾಜೀವ ಗಾಂಧಿ ಹೆಲ್ತ್ ಸೈನ್ಸ್ ಇದರ ಸಿಂಡಿಕೇಟ್ ಸದಸ್ಯರಾದ ಯು.ಟಿ ಇಫ್ತಿಕರ್ ಅಲಿ , ಬ್ಯಾಂಕ್ ಆಫ್ ಮಹಾರಾಷ್ಟ್ರ ಇದರ ಕಾರ್ಯ ನಿರ್ವಾಹಕ ನಿರ್ದೇಶಕ ಆಶಿಷ್ ಪಾಂಡೆ , ಮೌಲ್ಯಮಾಪನ ರಿಜಿಸ್ಟ್ರಾರ್ ಶ್ರೀನಿವಾಸ ಮಯ್ಯ , ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥ ಡಾ.ಎ.ಆರ್ ಶಬರಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದು ಪ್ರಶಸ್ತಿ ನೀಡಿ ಗೌರವಿಸಿದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya
error: Content is protected !!