23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!