April 2, 2025
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
error: Content is protected !!