23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!