September 6, 2026
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಗುರುವಾಯನಕೆರೆ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತ್ಯು

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
error: Content is protected !!