22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಚಿತ್ರ ವರದಿ

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

ಬೆಳ್ತಂಗಡಿ; ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಕೆಎಸ್‌ಎಸ್‌ಎಫ್) ಇದರ ಈಸ್ಟ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಬೋಟ್ರಪಾಲ್ ಕಕ್ಕಿಂಜೆ ಆಯ್ಕೆಯಾಗಿದ್ದಾರೆ.

ಯಾಸಿರ್ ಅವರು ಎಸ್‌ಕೆಎಸ್‌ಎಸ್‌ಎಫ್ ಚಿಬಿದ್ರೆ ಯುನಿಟ್ ಅಧ್ಯಕ್ಷರಾಗಿ, ಕಕ್ಕಿಂಜೆ ಕ್ಲಸ್ಟರ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಪ್ರಸ್ತುತ ಬೆಳ್ತಂಗಡಿ ವಲಯದ ಉಪಾಧ್ಯಕ್ಷರಾಗಿ, ಪ್ರತಿಷ್ಠಿತ ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಾ ಅಪಾರ ಸಂಘಟನಾ ಅನುಭವ ಹೊಂದಿದ್ದಾರೆ. ಅವರ ಕರ್ತವ್ಯ ದಕ್ಷತೆ ಮತ್ತು‌ ಸಂಘಟನಾ ಚತುರತೆಯನ್ನು ಗುರುತಿಸಿ ಅವರನ್ನು ಇದೀಗ ಜಿಲ್ಲಾ ಮಟ್ಟದ ಈ ಹುದ್ದೆಗೆ ನೇಮಿಸಿದ್ದಾರೆ.

Related posts

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ತೆಕ್ಕಾರಿನ ಯುವಕನನ್ನು ಕೆದಿಲದಲ್ಲಿ ಅಪಹರಿಸಿ ಹಲ್ಲೆ ಆರೋಪ-ಪ್ರಕರಣ ದಾಖಲು

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya
error: Content is protected !!