23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕವನ್ನು ಫೆ.15 ರಂದು ಒಕ್ಕೂಟದ ಅಧ್ಯಕ್ಷೆ ಕುಸುಮ ಹಾಗೂ ವಾರಿಜ, ವಲಯ ಮೇಲ್ವಿಚಾರಕರಾದ ಕೌಶಲ್ಯ ವೀಣಾಶ್ರೀ ಇವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.

ಸಂಗಮ ಹಾಳೆತಟ್ಟೆ ಘಟಕದ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ಕಾರ್ಯದರ್ಶಿ ನಳಿನಿ, ಒಕ್ಕೂಟದ ಕಾರ್ಯದರ್ಶಿ ಹೇಮಾವತಿ, ಸದಸ್ಯರುಗಳಾದ ಜ್ಯೋತಿ, ಶೈಲಜಾ, ಕವಿತಾ, ಸರಸ್ವತಿ, ಮಮತಾ, ಹರಿಣಾಕ್ಷಿ ಸದಸ್ಯರು ಉಪಸ್ಥಿತರಿದ್ದರು.

ಒಕ್ಕೂಟದ ಅಧ್ಯಕ್ಷರಾದ ಪ್ರಾಸ್ತಾವಿಕ ನುಡಿಗಳನ್ನಾಡಿ ಶುಭ ಹಾರೈಸಿದರು. ಎಂಬಿಕೆ ಯಶೋಧ ಸ್ವಾಗತಿಸಿ, ಎಲ್.ಸಿ.ಆರ್.ಪಿ ಗಾಯತ್ರಿ ಧನ್ಯವಾದವಿತ್ತರು.

Related posts

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಗಡಿಪಾರು ವಿರುದ್ಧ ಪ್ರತಿಭಟನೆಗೆ ಅನುಮತಿ ನಿರಾಕರಣೆ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya
error: Content is protected !!